ಜನಶ್ರೀ ಕುರಿತು ಬರೆದ ಪೋಸ್ಟ್‌ಗೆ ಬಂದ ಕೆಲವು ಪ್ರತಿಕ್ರಿಯೆಗಳು ಇಂಟರೆಸ್ಟಿಂಗ್ ಆಗಿದ್ದವು. ಒಂದೆರಡು ಪ್ರತಿಕ್ರಿಯೆಗಳನ್ನು ಗಮನಿಸಿ.ಜನಶ್ರೀ ಟೀವಿ ಚಾನೆಲ್ ಎಂದು ಬರುತ್ತದೆ ಎಂಬ ಕುತೂಹಲ ಕೇವಲ ಜರ್ನಲಿಸ್ಟುಗಳಾದ ನಿಮಗೆ ಇದೆಯೇ ಹೊರತು ನಮ್ಮಂಥ ಸಾಮಾನ್ಯ ಟೀವಿ ವೀಕ್ಷಕನಿಗೆ ಖಂಡಿತವಾಗಿಯೂ ಇಲ್ಲ. ಹೇಳಿ ಕೇಳಿ,...
READ MORE - ಫ್ಲಾಷ್ ನ್ಯೂಸ್: ಅನಿತಾ ಕುಮಾರಸ್ವಾಮಿ ಮಧುಗಿರಿಗೆ ಭೇಟಿ!
ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ೧೫ ಭ್ರಷ್ಟಾಚಾರದ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ನೈತಿಕ ಜವಾಬ್ದಾರಿ ಹೊತ್ತು ಯಡಿಯೂರಪ್ಪ ರಾಜೀನಾಮೆ ನೀಡಬೇಕೆ ಎಂಬ ಪ್ರಶ್ನೆ ಇಟ್ಟುಕೊಂಡು ಈ ವಾರದ ಸಮೀಕ್ಷೆ ನಡೆಸಿದ್ದೆವು. ರಾಜೀನಾಮೆ ನೀಡಬೇಕು, ರಾಜೀನಾಮೆ ನೀಡಬಾರದು,...
READ MORE - ಯಡಿಯೂರಪ್ಪ ರಾಜೀನಾಮೆ ಕೊಡಬೇಕು ಅಂದವರು ಶೇ.೭೪ ಮಂದಿ
ಕೆ.ವಿ.ಅಕ್ಷರ ಬರೆದ ಹರಕೆ-ಹರಾಜು ಲೇಖನ ಅತಿ ಹೆಚ್ಚು ಚರ್ಚಿತವಾದ ಲೇಖನ. ಈಗಾಗಲೇ ಅಂತರ್ಜಾಲದಲ್ಲಿ ಚರ್ಚೆ ಸಾಕಷ್ಟು ವೇಗವಾಗಿ ನಡೆದಿದೆ. ಆದರೆ ಲೇಖನ ಪ್ರಕಟಗೊಂಡು ಎರಡು ವಾರವಾದರೂ ಪ್ರಜಾವಾಣಿಯಲ್ಲಿ ಯಾವುದೇ ಪ್ರತಿಕ್ರಿಯೆ ಪ್ರಕಟಗೊಂಡಿಲ್ಲ. ಬಹುಶಃ ನಾಳೆಯ ಸಾಪ್ತಾಹಿಕ ಪುರವಣಿಯಲ್ಲಿ ಒಂದಷ್ಟು ಚರ್ಚೆಯನ್ನು ನಿರೀಕ್ಷಿಸಬಹುದು....
READ MORE - ನೊಂದವರ ನೋವು, ನೋಯದವರ ನಿರಂಬಳತೆ
ನಿಗದಿಗಿಂತ ಎರಡೂವರೆ ಗಂಟೆ ತಡವಾಗಿ ಉತ್ಸವಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಚಿವ ಶ್ರೀರಾಮುಲು ಹಂಪಿಯ ಪೇಟ ತೊಡಿಸಿ, ವಿಜಯ ಖಡ್ಗವನ್ನು ನೀಡುತ್ತಿದ್ದಂತೆಯೇ, ಒಂದು ಕ್ಷಣ ಯಡಿಯೂರಪ್ಪ ಅವರೂ, ವೀರಯೋಧನೂ ಆಗಿ, ಗಂಡರಗಂಡ, ವೀರರಮಣ ಎಂದೇ ಕರೆಯಿಸಿಕೊಂಡಿದ್ದ ಕೃಷ್ಣದೇವರಾಯನಂತೆ ಕಂಗೊಳಿಸಿದರು...ಇವತ್ತಿನ...
READ MORE - ಪ್ರಜಾವಾಣಿ ಕಣ್ಣಲ್ಲಿ ಯಡಿಯೂರಪ್ಪನವರೇ ಕೃಷ್ಣದೇವರಾಯ!
ಇಂಡಿಪೆಂಡೆನ್ಸ್ ಡೇ ಮುಗೀತು, ದಸರಾ ಬಂದು ಹೋಯ್ತು, ರಾಜ್ಯೋತ್ಸವವೂ ಆಯ್ತು, ದೀಪಾವಳಿಯೂ ಉರಿದು ಹೋಯ್ತು. ಉಳಿದಿದ್ದು ನ್ಯೂ ಇಯರ್, ನಂತರ ಸಂಕ್ರಾಂತಿ ಎಲ್ಲವೂ ಆಗಿ ಹೋದವು. ಚಾನೆಲ್ ಮಾತ್ರ ಶುರುವಾಗಲಿಲ್ಲ.ಇದು ಜನಾರ್ದನ ರೆಡ್ಡಿ-ಶ್ರೀರಾಮುಲು ಅವರ ಜನಶ್ರೀ ಕಥೆ. ಜನಶ್ರೀ ಹೆಸರಿನಲ್ಲೇ ಜನಾರ್ದನ ರೆಡ್ಡಿ, ಶ್ರೀರಾಮುಲು...
READ MORE - ಅಷ್ಟಕ್ಕೂ ಈ ಜನಶ್ರೀ ಚಾನಲ್ ಶುರುವಾಗೋದು ಯಾವಾಗ?
The Los Angeles Fire Department Foundation invites you to join members of the Los Angeles Fire Department, community leaders and other LAFD supporters at the... Los Angeles Fire Department 2011 Awards Luncheon Thursday, March 3, 201111:30 AMHollywood...
READ MORE - LAFD Awards Luncheon Announced for March 3 at the Hollywood Palladium
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನೀಡಿರುವ ಅನುಮತಿ ಸರಿಯೇ?ಹೀಗಂತ ಪ್ರಶ್ನೆ ಕೇಳಿದ್ದೆವು. ಸರಿ, ತಪ್ಪು, ಗೊತ್ತಿಲ್ಲ ಎಂಬ ಮೂರು ಉತ್ತರಗಳನ್ನು ಆಯ್ಕೆಗೆ ನೀಡಲಾಗಿತ್ತು. ಸಂಪಾದಕೀಯ ನಡೆಸಿದ ಈ ಪುಟ್ಟ ಸಮೀಕ್ಷೆಯಲ್ಲಿ ಮತ ಚಲಾಯಿಸಿದವರು ಒಟ್ಟು...
READ MORE - ರಾಜ್ಯಪಾಲರ ನಡೆ ಸರಿ ಎಂದವರು ಶೇ.೭೩.೨೮ ಓದುಗರು
ಖಲೀಲ್ ಗಿಬ್ರಾನ್ ಹೇಳಿದ್ದನ್ನು ಒಮ್ಮೆ ಕೇಳಿ..ಅವರು ಹೇಳುತ್ತಾರೆ, ಮಲಗಿದ ಗುಲಾಮನನ್ನು ಕಂಡರೆ ಅವನನ್ನು ಎಬ್ಬಿಸಬೇಡಅವನು ಸ್ವಾತಂತ್ರ್ಯದ ಕನಸು ಕಾಣುತ್ತಿರಲಿ ಬಿಡು..ನಾನು ಅವರಿಗೆ ಹೇಳುತ್ತೇನೆ, ಮಲಗಿದ ಗುಲಾಮನನ್ನು ನೀವು ಕಂಡರೆ, ಅವನನ್ನು ಎಬ್ಬಿಸಿ ಮತ್ತು ಸ್ವಾತಂತ್ರ್ಯದ ಅರ್ಥ ತಿಳಿಹೇಳಿ..ಸಾಹಿಲ್...
READ MORE - ಮಲಗಿದ ಗುಲಾಮನನ್ನು ಕಂಡರೆ ಸ್ವಾತಂತ್ರ್ಯದ ಅರ್ಥ ತಿಳಿಹೇಳಿ...
ನಾಳೆ ಪ್ರಜಾವಾಣಿ ಸಹಸಂಪಾದಕ ಪದ್ಮರಾಜ ದಂಡಾವತಿಯವರ ನಾಲ್ಕನೇ ಆಯಾಮ ಅಂಕಣ ಬರಹಗಳ ಎರಡು ಸಂಪುಟ ಬಿಡುಗಡೆ, ನಯನ ಸಭಾಂಗಣದಲ್ಲಿ ಮಧ್ಯಾಹ್ನ ೪ಗಂಟೆಗೆ. ಸಾಹಿತಿ ಚಂದ್ರಶೇಖರ ಕಂಬಾರ, ಪ್ರಜಾವಾಣಿ ಸಂಪಾದಕ ಕೆ.ಎನ್.ಶಾಂತಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಮನು ಬಳಿಗಾರ್ ಅತಿಥಿಗಳು. ಕೃತಿಗಳ ಪ್ರಕಾಶಕರು...
READ MORE - ನಾಳೆ ದಂಡಾವತಿ ಕೃತಿಗಳ ಬಿಡುಗಡೆ: ಅಭಿನಂದನೆಗಳು
ಮುಖ್ಯಮಂತ್ರಿ ಹಾಗು ಇತರ ಕೆಲವು ಮಂತ್ರಿಗಳ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರ, ಅಕ್ರಮ ಗಣಿಗಾರಿಕೆ, ಭೂ ಡಿನೋಟಿಫೈ ಇತ್ಯಾದಿ ಆರೋಪಗಳ ಬಗ್ಗೆ ಲೋಕಾಯುಕ್ತರು ಮತ್ತು ನ್ಯಾಯಮೂರ್ತಿ ಪದ್ಮರಾಜ ಆಯೋಗ ವಿಚಾರಣೆ ನಡೆಸುತ್ತಿದೆ. ಮುಖ್ಯಮಂತ್ರಿ ವಿರುದ್ಧ ಬೆಂಗಳೂರಿನ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ. ಈ ಎಲ್ಲ...
READ MORE - ಗೊಂದಲದ ಕೆಸರಲ್ಲಿ ಹೂತುಹೋದ ಪ್ರಜಾವಾಣಿ!
On Saturday, January 22, 2011 at 5:47 PM, 6 Companies of Los Angeles Firefighters, 2 LAFD Rescue Ambulances, 1 Arson Unit, 1 EMS Battalion Captain and 2 Battalion Chief Officer Command Teams, a total of 40 Los Angeles Fire Department personnel under...
READ MORE - Westwood Man Severely Injured in Attempt to Move Burning Couch
ಪದ್ಮರಾಜ ದಂಡಾವತಿ ಪ್ರಜಾವಾಣಿಯ ಸಹಸಂಪಾದಕರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು. ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಖಾದ್ರಿ ಶಾಮಣ್ಣ ಪ್ರಶಸ್ತಿ ಪುರಸ್ಕೃತರು. ನಾಲ್ಕನೇ ಆಯಾಮ ಪ್ರತಿ ಭಾನುವಾರ ಪ್ರಕಟಗೊಳ್ಳುವ ಇವರ ಅಂಕಣ. ಇವತ್ತಿನ ಅಂಕಣದ ಶೀರ್ಷಿಕೆ: ಘನತೆವೆತ್ತ ರಾಜ್ಯಪಾಲರೇ ಇದು ಸಹಜ ನ್ಯಾಯವಲ್ಲ. ದಂಡಾವತಿಯವರಿಗೆ...
READ MORE - ಘನತೆವೆತ್ತ ಸಂಪಾದಕರೇ, ಇದು ನ್ಯಾಯನಿಷ್ಠುರ ಲೇಖನ ಅಲ್ಲ
ಸ್ವಲ್ಪ ಫಾಲೋ ಅಪ್ ಮಾಡ್ತೀರಾ ಸರ್ ಎಂದು ರಾಜ್ಯದ ಮಾಧ್ಯಮ ಲೋಕದ ದಿಗ್ಗಜರನ್ನು ಮನವಿ ಮಾಡಿಕೊಂಡಿದ್ದೆವು. ಆದರೆ ಯಾರೂ ಫಾಲೋ ಅಪ್ ಮಾಡಿದ ಹಾಗೆ ಕಾಣುತ್ತಿಲ್ಲ. ಹೀಗಾಗಿ ಸಂಪಾದಕೀಯ ತಂಡವೇ ಸುದ್ದಿಯ ಆಳ-ಅಗಲವನ್ನು ಕೆದಕಿ ಮಾಹಿತಿಗಳನ್ನು ಸಂಗ್ರಹಿಸಿದೆ. ಅದನ್ನು ಓದುಗರ ಮುಂದೆ ಇಡುತ್ತಿದ್ದೇವೆ.ನಾವು ಹೇಳುತ್ತಾ...
READ MORE - ಅದಿರು ಕಳ್ಳತನ: ಪೂರ್ತಿ ಡೀಟೇಲ್ಸ್ ಇಲ್ಲಿದೆ...
On Friday, January 21, 2011 at 6:39 AM, 5 Companies of Los Angeles Firefighters, 2 LAFD Rescue Ambulances, 1 EMS Battalion Captain and 1 Battalion Chief Officer Command Team, a total of 32 Los Angeles Firefighters under the direction of Battalion Chief...
READ MORE - Five Echo Park Residents Narrowly Escape Inferno
On Friday, January 21, 2011 at 3:57 AM, 10 Companies of Los Angeles Firefighters, 6 LAFD Rescue Ambulances, 1 Heavy Rescue, 1 Urban Search and Rescue Unit, 1 Hazardous Materials Team, 2 EMS Battalion Captains, 4 Battalion Chief Officer Command Teams...
READ MORE - LAFD Performs Confined Space Rescue at Atwater Village Medical Firm
ಇದು ಪ್ರಜಾವಾಣಿಯ ಇಂದಿನ ಸಂಚಿಕೆಯಲ್ಲಿ ಪ್ರಕಟಗೊಂಡಿರುವ ಪಿ. ಮಹಮದ್ ಅವರ ಚಿನಕುರುಳಿ ಪಂಚ್. ರಾಜಕಾರಣಿಗಳು ತಮ್ಮ ಸ್ಥಾನಕ್ಕೆ, ಮಾನಕ್ಕೆ ಧಕ್ಕೆಯಾದಾಗಲೆಲ್ಲ ಇದು ಇಡೀ ರಾಜ್ಯದ ಜನತೆಗೆ ಆದ ಅವಮಾನ ಎಂದು ಹೇಳಿಕೊಳ್ಳುವುದು ಮಾಮೂಲು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಇಬ್ಬರು...
READ MORE - ಆರು ಕೋಟಿ ಕನ್ನಡಿಗರಿಗೆ ಅವಮಾನವಾಗಿದೆಯೇ?
ಇವತ್ತಿನ ಕನ್ನಡಪ್ರಭ ಮುಖಪುಟದ ಒಂದು ಸುದ್ದಿಯ ಶೀರ್ಷಿಕೆ: ಖಾಸಗಿ ಕಂಪನಿಗಳಲ್ಲಿ ಎಸ್‌ಸಿ, ಎಸ್‌ಟಿಗಳಿಗೆ ಜಾಗವೇ ಇಲ್ಲ.ನಿಜ, ಖಾಸಗಿ ಸಂಸ್ಥೆಗಳಲ್ಲಿ ದಲಿತರಿಗೆ ಕೊಡಲಾಗುವ ಅವಕಾಶ ಅಷ್ಟಕ್ಕಷ್ಟೆ. ಇದು ಗೊತ್ತಿರುವ ವಿಷಯವೇ. ಈ ಕುರಿತ ಅಂಕಿಅಂಶಗಳನ್ನು ಕನ್ನಡಪ್ರಭ ಪ್ರಕಟಿಸಿದೆ.ಆದರೆ ಮೀಡಿಯಾಗಳೆಂಬ ಖಾಸಗಿ ಸಂಸ್ಥೆಗಳು...
READ MORE - ಮೀಡಿಯಾಗಳಲ್ಲೂ ಸಾಮಾಜಿಕ ನ್ಯಾಯ ಇರಬೇಕಲ್ಲವೆ?
On Thursday, January 20, 2011 at 9:23 PM, 12 Companies of Los Angeles Firefighters, 4 LAFD Rescue Ambulances, 1 Arson Unit, 1 Urban Search and Rescue Unit, 4 Hazardous Materials Teams, 1 EMS Battalion Captain, 4 Battalion Chief Officer Command Teams,...
READ MORE - Firefighters Extinguish Difficult Commercial Building Fire in Van Nuys
On Thursday, January 20, 2011 at 9:00 AM, Los Angeles Firefighters quickly responded to a reported Structure Fire in Valley Glen. Upon making entry into an apartment unit, they found a kitchen fire that had already been extinguished. Unfortunately, an...
READ MORE - Kitchen Fire Critically Burns Woman In Valley Glen
ಕಾಂಗ್ರೆಸ್ ಪಕ್ಷದಲ್ಲಿ ಮೂಲನಿವಾಸಿಗಳು-ವಲಸಿಗರು ಎಂಬ ಕಾಳಗ ನಿಮಗೆ ಗೊತ್ತೇ ಇದೆ. ಈ ತರಹದ ಜಗಳ ಪತ್ರಿಕಾ ಕಚೇರಿಗಳಲ್ಲೂ ಇದೆ ಎಂದರೆ ನೀವು ನಂಬಬೇಕು. ಸಂಯುಕ್ತ ಕರ್ನಾಟಕದಲ್ಲಿ ಈ ಯುದ್ಧ ಜಾರಿಯಲ್ಲಿದೆ.ಲೇಟೆಸ್ಟ್ ಸುದ್ದಿ ಏನೆಂದರೆ ಹಿರಿಯ ಪತ್ರಕರ್ತೆ ಸಾವಿತ್ರಿ ಸಂಯುಕ್ತ ಕರ್ನಾಟಕ ತೊರೆದಿದ್ದಾರೆ. ಹಲವು ವರ್ಷಗಳಿಂದ...
READ MORE - ಸಂಯುಕ್ತ ಕರ್ನಾಟಕ: ವಲಸಿಗರು-ಮೂಲನಿವಾಸಿಗಳು!
On Monday, January 17, 2011 at 9:37 PM, 14 Companies of Los Angeles Firefighters, 4 LAFD Rescue Ambulances, 1 Urban Search and Rescue Unit, 1 Hazardous Materials Team, 2 EMS Battalion Captains, 4 Battalion Chief Officer Command Teams, 1 Division...
READ MORE - Commercial Building Fire In North Hollywood
ವಿಜಯ ಕರ್ನಾಟಕದ ಮಾಜಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ಟರಿಗೆ ಹಿಂದೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಶಂಕರ ಮಹದೇವ ಬಿದರಿ ಸಹ ಖಾರವಾದ ಪತ್ರವೊಂದನ್ನು ಬರೆದಿದ್ದರು. ಈ ಪತ್ರವೂ ವಿಜಯ ಕರ್ನಾಟಕದಲ್ಲಿ ಪ್ರಕಟಗೊಂಡಿರಲಿಲ್ಲ. ಉತ್ಸಾಹಿ ಬ್ಲಾಗರ್ ಅರಕಲಗೂಡು ಜಯಕುಮಾರ್ (ಇವರು ಅಭಿವ್ಯಕ್ತಿ ಎಂಬ ಬ್ಲಾಗ್ ನಡೆಸುತ್ತಾರೆ.)...
READ MORE - ಪತ್ರಿಕಾ ಸ್ವಾತಂತ್ರ್ಯವೆಂದರೆ ಕೊಲ್ಲಲು ಪರವಾನಗಿ ಅಲ್ಲ!

Blog Archive